ಮುಖ್ಯಮಂತ್ರಿ ಎಸ್ಐಟಿ ಅಧಿಕಾರಿಗಳನ್ನು ಕರೆಸಿ ಪ್ರಜ್ವಲ್ ಪ್ರಕರಣದ ಸ್ಟೇಟಸ್ (status) ಬಗ್ಗೆ ಕೇಳಿದರೆ ಅದು ಸರ್ಕಾರದ ಹಸ್ತಕ್ಷೇಪ ಅನಿಸಿಕೊಳ್ಳಲ್ಲ, ರಾಜ್ಯದ ಮುಖ್ಯಮಂತ್ರಿಗೆ ಮಾಹಿತಿ ಇರಬೇಕಾಗುತ್ತದೆ ಇಲ್ಲದ್ದಿದ್ದರೆ ಮಾಧ್ಯಮಗಳು ಕೇಳುವ ಪ್ರಶ್ನೆಗಳಿಗೆ ಹೇಗೆ ಉತ್ತರ ಕೊಡಲಾದೀತು ಎಂದರು.