ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ

ತಾವು ಖುದ್ದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಾಗಿದೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೋಗಿ ಮನವಿ ಮಾಡಿದ್ದಾರೆ, ಶಿವಕುಮಾರ್ ಚಲುವರಾಯಸ್ವಾಮಿ ಮತ್ತು ಕೃಷ್ಣ ಭೈರೇಗೌಡ ಜೊತೆಯಾಗಿ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ಆದರೆ ಬರ ಪರಿಹಾರ ಮಾತ್ರ ಇನ್ನೂ ಮರೀಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.