ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ

ಬಕ್ರೀದ್​ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಅವರು ಕೂಡ ಪಾಲ್ಗೊಂಡಿದ್ದಾರೆ.