ಪರೀಕ್ಷೆಗೆ ಹಿಜಾಬ್​ಗೆ ಅವಕಾಶ ನೀಡುವ ಬಗ್ಗೆ ಶಿಕ್ಷಣ ಸಚಿವರು ಏನಂದ್ರು ನೋಡಿ

ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಪ್ರತಿಕ್ರಿಯಿಸಿದ್ದು, ನ್ಯಾಯಾಲಯದ ತೀರ್ಪನ್ನು ಪಾಲಿಸುವುದಾಗಿ ಅವರು ಹೇಳಿದ್ದಾರೆ. ಮಧ್ಯಾಹ್ನದ ಊಟದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ. ಮಂಗಳೂರಿನ ಶಾಲೆಗಳಲ್ಲಿ ದೈವಾರಾಧನೆ ಸೇರ್ಪಡೆ ವಿಚಾರದ ಬಗ್ಗೆ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.