ಯಾವನೋ ಚಿಂದಿ ಚೋರ್ ನನ್ನು ಅಧ್ಯಕ್ಷನೋ ಮತ್ತೊಂದೋ ಮಾಡಿ ಅವನನ್ನು ಮಾಧ್ಯಮದವರು ಆ ಹುಲಿ ಈ ಹುಲಿ ಅಂತ ಪ್ರೊಜೆಕ್ಟ್ ಮಾಡಿದರೆ ತಾನ್ಯಾಕೆ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಹೇಳುತ್ತಾರೆ. ಪಕ್ಷದ ರಾಜ್ಯಾಧ್ಯಕ್ಷನ ಬಗ್ಗೆ ಕೀಳಾಗಿ ಮಾತಾಡಿದರೆ ಹೈಕಮಾಂಡ್ ಶಿಸ್ತುಕ್ರಮ ತೆಗೆದುಕೊಳ್ಳಬಹುದೆಂಬ ಹೆದರಿಕೆ ಕೂಡ ಇಲ್ಲದಷ್ಟು ತಾತ್ಸಾರ, ಹೇವರಿಕೆ, ಜಿಗುಪ್ಸೆಯನ್ನು ಯತ್ನಾಳ್ ಮನಸಲ್ಲಿ ಇಟ್ಟುಕೊಂಡಿದ್ದಾರೆಯೇ?