ವೇದಿಕೆಯ ಮೇಲೆ ಸಿದ್ದರಾಮಯ್ಯ, ಜಮೀರ್ ಅಹ್ಮದ್, ಸಲೀಂ ಅಹ್ಮದ್ಮ ಹೆಚ್ ಕೆ ಪಾಟೀಲ್ ಸೇರಿದಂತೆ ಹಲವಾರು ಮುಖಂಡರು ಕೂತಿದ್ದರು. ಅದರೆ, ಕೇವಲ ಗುರು ಶಿಷ್ಯ ಮಾತ್ರ ಸೀಬೆಹಣ್ಣು ತಿನ್ನುತ್ತಿದ್ದರು.