ಅವರಿಗೆ ಹಾಗೆ ಅನಿಸಿದ್ದರೆ ಅದರಲ್ಲಿ ತಪ್ಪೇನೂ ಇಲ್ಲ. ಆದರೆ, ಅವರು ಮೊದಲು ವಿಷಯವನ್ನು ಸ್ಥಳೀಯ ನಾಯಕರೊಂದಿಗೆ ಚರ್ಚಿಸಬೇಕು ತಾನೇ? ಕೆಪಿಸಿಸಿ ಅಧ್ಯಕ್ಷ ಕಾರ್ಯಕಾರಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದವರೊಂದಿಗೆ ಮೊದಲು ಚರ್ಚಿಸಬೇಡವೇ?