ಸುಧಾಕರ್ ಶಾಸಕ ಮತ್ತು ಮಂತ್ರಿಯಾಗಿದ್ದಾಗ, ಯಾವ ಕೆಲಸವನ್ನೂ ಮಾಡಿಲ್ಲ, ನಮ್ಮ ಕಷ್ಟಸುಖ ವಿಚಾರಿಸಿಕೊಳ್ಳಲು ಬಂದಿಲ್ಲ ಎಂದು ಆರೋಪಿಸುತ್ತಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಬಿಜೆಪಿ ಶಾಸಕ ಇದ್ದಾರೆ, ಇದಕ್ಕೆ ಸುಧಾಕರ್ ಅವರ ನಿಷ್ಕ್ರಿಯತೆ ಕಾರಣ ಎಂದು ಕಾರ್ಯಕರ್ತರು ಹೇಳುತ್ತಾರೆ,