ಬಸ್ ಇಲ್ಲದೆ ಜನರ ಪರದಾಟ

ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರಿದ್ದರು ಸವದತ್ತಿ ಯಲ್ಲಮ್ಮನಗುಡ್ಡ ಕಡೆಗೆ ಬಸ್​ಗಳೆ ಇಲ್ಲ. ದಾವಣಗೆರೆ, ಹಾವೇರಿ ಬೇರೆ ಭಾಗಗಳಿಂದ ಬಂದು ನಾಲ್ಕೈದು ಗಂಟೆ ಕಾದರು ಬಸ್ ಬಂದಿಲ್ಲ. ನಿಮಗ್ಯಾರು ಬಾ ಅಂದಿದ್ದರು, ಬಸ್ ಇಲ್ಲ ಎಲ್ಲಿಂದ ಬಿಡೋದು ಅಂತ ಕಂಟ್ರೋಲರ್ ಜನರ ಮೇಲೆನೇ ಧಮಕಿ ಹಾಕುತ್ತಾರೆ.