ಪಬ್ಲಿಕ್ ಸರ್ವೆಂಟ್ ಆಗಿರುವ ವ್ಯಕ್ತಿಯೊಬ್ಬ ಆರೋಪದ ಸಾಕ್ಷ್ಯಗಳನ್ನು ಬಹಿರಂಗಪಡಿಸದೆ ತನ್ನಲ್ಲೇ ಇಟ್ಟುಕೊಳ್ಳೋದು ಅಪರಾಧನವೆನಿಸುತ್ತದೆ. ಅದನ್ನು ಬಹಿರಂಗ ಮಾಡಿ ಇಲ್ಲವೇ ಲೋಕಾಯುಕ್ತಗೆ ಒಪ್ಪಿಸಿ ಅಂತ ಕುಮಾರಸ್ವಾಮಿಗೆ 2 ತಿಂಗಳ ಹಿಂದೆ ಲೀಗಲ್ ನೋಟೀಸ್ ನೀಡಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ, ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಪೆನ್ ಡ್ರೈವ್ ಜಪ್ತು ಮಾಡುವಂತೆ ಮತ್ತು ಅಗತ್ಯ ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ ಎಂದು ಅಮೃತೇಶ್ ಹೇಳಿದರು.