ನಂತರ ಸಿದ್ದಾರಾಮಯ್ಯ, ಸುಧಾಕರ್ ಮಿನಿಸ್ಟ್ರಾಗಿದ್ದರೂ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಹೇಳುತ್ತಾರೆ. ಸಚಿವನ ವಿರುದ್ಧ ಪ್ರಕರಣ ದಾಖಲಾಗಿರುವುದೇ ಒಂದು ದೊಡ್ಡ ಸಾಧನೆ ಅನ್ನುವಂತಿತ್ತು ಅವರ ಮಾತಿನ ವರಸೆ. ಸುಧಾಕರ್ ರನ್ನು ಕರೆಸಿ ಮಾತಾಡುತ್ತೇನೆ ಎಂದು ಹೇಳುತ್ತಾ ಸಿದ್ದರಾಮಯ್ಯ ಅಲ್ಲಿಂದ ಹೊರಡುತ್ತಾರೆ.