ಸಾಧನಾ ಸಮಾವೇಶ ಮುಗಿಯುವರೆಗೆ ಹೊಸಪೇಟೆಯಲ್ಲೇ ಉಳಿಯಬೇಕು ಅಂತ ಬಟ್ಟೆಬರೆಯನ್ನೆಲ್ಲ ಹೊತ್ತುಕೊಂಡು ಬಂದಿದ್ದೆ, ಆದರೆ ಬೆಂಗಳೂರಲ್ಲಿ ಮಳೆ ಸುರಿದ ಕಾರಣ ವಾಪಸ್ಸು ಹೋಗುತ್ತಿದ್ದೇನೆ, ಮುಖ್ಯಮಂತ್ರಿ ಮತ್ತು ತಾನು ನಾಳೆ ಬೆಂಗಳೂರು ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಬೇಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.