ಪ್ರತಿ ವರ್ಷ ಯುಗಾದಿ ಪಾಡ್ಯದಂದು ಬಾಗಲಕೋಟೆಯ ಗುಳೇದಗುಡ್ಡದ ಪಟ್ಟಣದ ಮಾರವಾಡಿ ಬಗೀಚ್ದಲ್ಲಿ ನಡೆಯುವ ಇಲಾಳ ಮೇಳದ ರಾಜಕೀಯ ಭವಿಷ್ಯವಾಣಿ ನುಡಿಯಲಾಗುತ್ತದೆ. ಅದರಂತೆ ಈ ಬಾರಿಯೂ ರಾಜಕೀಯ ಭವಿಷ್ಯ ನುಡಿದಿದ್ದು, ರಾಜ ಬಲಿಷ್ಠ ಆಗಿದ್ದಾನೆ, ಹೀಗಾಗಿ ರಾಜನೇ ಮರಳಿ ರಾಜನಾಗುವ ಯೋಗ ಇದೆ ಎಂದು ಹೇಳಲಾಗಿದೆ.