ನಿಮಗೆ ನೆನಪಿರಬಹುದು, ಕಳೆದ ತಿಂಗಳು (ಡಿಸೆಂಬರ್) 24 ರಂದು ಗೃಹ ಸಚಿವ ಅಮಿತ್ ಶಾ ಅವರು ಡಾ ಬಿಅರ್ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ ದಲಿತ ಸಂಘಟನೆಗಳು ಕಲಬುರಗಿ ಬಂದ್ ಆಚರಿಸಿದ್ದವು. ಆಗಲೂ ವಾಹನ ಸಂಚಾರ ಸ್ಥಗಿತಗೊಂಡು ಜನಜೀವನದ ಮೇಲೆ ಪ್ರಭಾವಕ್ಕೊಳಗಾಗಿತ್ತು. ಬಂದ್ ಗಳ ಪ್ರವರ ಮುಂದುವರಿಯುತ್ತಲೇ ಇದೆ.