ಕುಮಾರಸ್ವಾಮಿಯವರು ನಿನ್ನೆ ಬಿಜೆಪಿ ನಾಯಕರೊಂದಿಗೆ ಸೇರಿ ತಿರಂಗದ ವಿರುದ್ಧ ನಿಲುವು ತಳೆದು ಮಂಡ್ಯದ ಅಮಾಯಕ ಯುವಕರನ್ನು ದಿಕ್ಕುತಪ್ಪಿಸುವ, ಅವರ ನೆಮ್ಮದಿ ಹಾಳುಮಾಡುವ ಪ್ರಯತ್ನ ಮಾಡಿದ್ದಾರೆ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಗೆ ಇದು ಶೋಭೆ ನೀಡಲ್ಲ ಎಂದು ಚಲುವರಾಯ ಸ್ವಾಮಿ ಹೇಳಿದರು