ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆ ಮಾತಾಡುವ ಮೊದಲು ವಿಧಾನಸೌಧದ ಅವರಣದಲ್ಲಿ ಸೈಕ್ಲಿಂಗ್ ಮಾಡಿದರು. ಅವರೊಂದಿಗೆ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಕೂಡ ಇದ್ದರು. ಆದರೆ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಅವರು ಶಿವಕುಮಾರ್ ಸೈಕ್ಲಿಂಗ್ ಮಾಡುವಾಗ ಕಾಣಿಸದಿದ್ದರೂ ಮಾಧ್ಯಮಗಳೊಂದಿಗೆ ಮಾತಾಡುವಾಗ ಅವರ ಎಡಭಾಗದಲ್ಲಿ ನಿಂತಿದ್ದರು.