ನಾಟಕ ಪ್ರದರ್ಶನ ಮಾಡುವ ವೇಳೆ ಕುಸಿದು ಬಿದ್ದು ಕಲಾವಿದ ಸಾವು ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಕೋಟ್ಯಾಳ ಗ್ರಾಮ ದೇವತೆ ಮುಕ್ತಾಕರ ದೇವರ ಜಾತ್ರೆಯ ನಿಮಿತ್ಯ ನಾಟಕ ಪ್ರದರ್ಶನ ಮಾಡಲಾಗಿತ್ತು ನಾಟಕದಲ್ಲಿ ಹಾಸ್ಯಪಾತ್ರ ಮಾಡಿದ್ದ ಶರಣು ಬಾಗಲಕೋಟೆ (28) ಹೃದಯಾಘಾತದಿಂದ ಸಾವು