ಕ್ಷೇತ್ರದ ಬಹಳಷ್ಟು ಕಾರ್ಯಕರ್ತರಿಗೆ ಮುನಿಯಪ್ಪ ಸ್ಪರ್ಧಿಸುವುದು ಬೇಕಿಲ್ಲ. ಕಾಂಗ್ರೆಸ್ ವರಿಷ್ಠರು ಈ ಇಬ್ಬಂದಿಯನ್ನು ಹೇಗೆ ನಿಭಾಯಿಸುತ್ತಾರೋ ಕಾದು ನೋಡಬೇಕು.