ಸಂಸದ ಜಗದೀಶ್ ಶೆಟ್ಟರ್

ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣ ಬೆಳಕಿಗೆ ಬಂದ ಮೇಲೆ ಸರ್ಕಾರ ಕೋವಿಡ್ ಹಗರಣದ ಬಗ್ಗೆ ಮಾತಾಡುತ್ತಿದೆ, ಎಪ್​ಐಅರ್ ಗಳು ದಾಖಲಾಗುತ್ತಿವೆ, ಬಿಜೆಪಿ ಇಂಥಕ್ಕೆಲ್ಲ ಹೆದರಲ್ಲ ಮತ್ತು ಗಂಭೀರವಾಗಿ ಪರಿಗಣಿಸಲ್ಲ, ಎಫ್​ಅರ್​ಐಗಳನ್ನು ಎದುರಿಸಲು ಪಕ್ಷದ ನಾಯಕರು ಸಿದ್ಧವಾಗಿದ್ದಾರೆ ಎಂದು ಸಂಸದ್ ಜಗದೀಶ್ ಶೆಟ್ಟರ್​ ಹೇಳಿದರು.