ಒಟ್ಟಿನಲ್ಲಿ ರಾಜ್ಯ ಸರ್ಕಾರವನ್ನು ಉರುಳಿಸಲು ಯಾಗ ಮಾಡಿಸುತ್ತಿದ್ದಾರೆ, ಇದನ್ನು ಯಾರು ಮಾಡಿಸುತ್ತಿದ್ದಾರೆ, ಯಾರೆಲ್ಲ ಇದರಲ್ಲಿ ಇನ್ವಾಲ್ವ್ ಆಗಿದ್ದಾರೆ ಮೊದಲಾದ ಎಲ್ಲ ಮಾಹಿತಿ ತಮಗೆ ಲಭ್ಯವಾಗಿದೆ ಎಂದು ಶಿವಕುಮಾರ್ ಹೇಳಿದರು. ಯಾಗದ ಬಗ್ಗೆ ಬಹಳಷ್ಟು ಮಾಹಿತಿಯನ್ನು ಅವರು ಚೀಟಿಯೊಂದರಲ್ಲಿ ಬರೆದುಕೊಂಡು ತಮ್ಮ ಬಳಿ ಇಟ್ಟುಕೊಂಡಿದ್ದಾರೆ.