ಗೃಹ ಸಚಿವ ಪರಮೇಶ್ವರ್ ಹೇಳುವ ಪ್ರಕಾರ ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯ ಜ್ವರ ಇನ್ನೂ ಏರಿಲ್ಲ ಅಥವಾ ಶುರುವಾಗಿಲ್ಲ. ಚುನಾವಣೆಗೆ ಇನ್ನೂ ಎರಡು ತಿಂಗಳು ಬಾಕಿಯುಳಿದಿರುವಾಗ ಇಲ್ಲವೇ ಚುನಾವಣಾ ಆಯೋಗ ಎಲೆಕ್ಷನ್ ಸಂಬಂಧಿಸಿದ ಅಧಿಸೂಚನೆ ಜಾರಿ ಮಾಡಿದ ಬಳಿಕ ಚುನಾವಣಾ ಕಾವು ಏರತೊಡಗುತ್ತದೆ ಎಂದು ಪರಮೇಶ್ವರ್ ಹೇಳಿದರು.