ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ದಿವಾಳಿಯಾಗುವ ಸ್ಥಿತಿ ತಲುಪಿದ್ದು, ಯಾವುದಕ್ಕೂ ಅವರ ಬಳಿ ಹಣವಿಲ್ಲ. ಗೃಹಲಕ್ಷ್ಮಿ ಹಣ ಕೊಡಲು ಅವರ ಬಳಿ ಇಲ್ಲ, ಅನ್ನಭಾಗ್ಯ ಅಕ್ಕಿ ಖರೀದಿಗೂ ದುಡ್ಡಿಲ್ಲ ಎಂದರು.