ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ತಾವು ವಿಧಾನಸಬೆಯಲ್ಲಿ ಬಿಜೆಪಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದು ನಿಜವೆಂದ ಕುಮಾರಸ್ವಾಮಿ, ಆದರೆ ಸರ್ಕಾರವನ್ನು ಅಸ್ಥಿರಗೊಳಿಸಿದ್ದು ಯಾರೆಂದು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೇಳಬೇಕು ಅಂದರು. ಬೆಳಗಾವಿ ಕಾಂಗ್ರೆಸ್ ನಾಯಕರ ನಡುವೆ ಸೃಷ್ಟಿಯಾದ ಸಂಘರ್ಷವನ್ನು ತಾನು ಹತ್ತಿಕ್ಕಬೇಕಿತ್ತೇ ಅಂತ ಕುಮಾರಸ್ವಾಮಿ ಪ್ರಶ್ನಿಸಿದರು.