ಕೆಎಂ ಶಿವಲಿಂಗೇಗೌಡ, ಶಾಸಕ

ಸಭೆಯೊಂದರಲ್ಲಿ ಮಾತಾಡುವಾಗ ದೇಹದಲ್ಲಿ ಒಂದು ಹನಿ ರಕ್ತ ಇರುವವರೆ ಬಿಜೆಪಿ ಜೊತೆ ಸ್ನೇಹ ಬೆಳೆಸಲ್ಲ ಹೇಳಿದ್ದ ಕುಮಾರಸ್ವಾಮಿಗೆ ಮರೆತುಹೋಗಿದೆ. ಯಡಿಯೂರಪ್ಪ ಸರ್ಕಾರ ಉರುಳಿಸಲ ನಡೆಸಿದ ಪ್ರಯತ್ನ ಮತ್ತು ಬಿಜೆಪಿಯವರೇ ತಮ್ಮ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದು ಸಹ ಅವರಿಗೆ ಮರೆತುಹೋಗಿದೆ ಎಂದು ಶಿವಲಿಂಗೇಗೌಡ ಹೇಳಿದರು.