ಕಾಂಗ್ರೆಸ್ ಶಾಸಕ ರವಿಕಮಾರ್ ಗಣಿಗ

ಇಂದು ನಗರದಲ್ಲಿ ದಿಢೀರನೆ ಸುದ್ದಿಗೋಷ್ಠಿಯೊಂದನ್ನು ನಡೆಸಿದ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡು ಡಿಸಿಎಂ ಡಿಕೆ ಶಿವಕುಮರ್ ರನ್ನು ಉಗ್ರವಾಗಿ ಟೀಕಿಸಿದರು. ಅವರನ್ನು ಹಗಲೆಲ್ಲ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸುತ್ತಿದ್ದಾರೆ, ಅದನ್ನು ಮುಂದುವರಿಸಿದರೆ ಇನ್ನಷ್ಟು ಅನುಭವಿಸುತ್ತಾರೆ ಎಂದು ಶಾಸಕ ರವಿ ಕುಮಾರ್ ಗಣಿಗ ಹೇಳಿದರು.