ಅಸಲಿಗೆ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಸೋಲಿನಿಂದ ಒಂದು ವರ್ಷ ಕಳೆದರೂ ಅಶೋಕ ಚೇತರಿಸಿಕೊಂಡಂತಿಲ್ಲ. ನೀವು ಗಮನಿಸಿರಬಹುದು, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ದಿನಗಳಿಂದ ಅಶೋಕ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಟೀಕಿಸುತ್ತಲೇ ಇದ್ದಾರೆ.