ಹಾಸನದಲ್ಲಿ ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಜೆಡಿಎಸ್ ಯಾಕೆ ಬಿಟ್ಟರು, ಬಿಟ್ಟ ನಂತರ ಯಾವ್ಯಾವ ಪಕ್ಷಗಳ ಕದ ತಟ್ಟಿದರು, ಯಾರ ಮಂತ್ರಿಮಂಡಲದಲ್ಲಿ ಮಂತ್ರಿಯಾಗಲು ಪ್ರಯತ್ನಿಸಿದರು, 2004 ರಲ್ಲಿ ಅವರು ಮಾಡಿದ್ದೇನು, 2008 ರಲ್ಲಿ ಮಾಡಿದ್ದು ಎಲ್ಲ ಇತಿಹಾಸ ತಮ್ಮಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.