ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಗಾಳಿಯೊಂದನ್ನು ಬಿಟ್ಟು ಉಳಿದೆಲ್ಲದರ ಮೇಲೆ ತೆರಿಗೆ ಹೇರಿದೆ, ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುತ್ತಿದೆ, ರಾಜ್ಯದ ಜನ ದುರಾಡಳಿತದಿಂದ ಬೇಸತ್ತಿದ್ದಾರೆ, ಸರ್ಕಾರದ ವಿರುದ್ಧ ಜನಜಾಗೃತಿ ಅಭಿಯಾನವನ್ನು ಶುರುಮಾಡಿದ್ದೇವೆ, ಪಕ್ಷದ ಹೋರಾಟ ನಿಲ್ಲುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.