ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮಂಡ್ಯದ ಪ್ರಕರಣಕ್ಕೆ ಎಫ್ ಎಸ್ ಎಲ್ ವೆರಿಫಿಕೇಶನ್ ಬೇಕಿಲ್ಲ. ಯಾಕೆಂದರೆ, ಒಬ್ಬ ಕಾರ್ಯಕರ್ತ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಬಳಿಕ ಅವನ ಹಿಂದೆ ನಿಂತಿದ್ದ ಮತ್ತೊಬ್ಬ ಕಾರ್ಯಕರ್ತ ಅವನ ಬಾಯಿ ಮುಚ್ಚುತ್ತಾನೆ ಎಂದು ಹೇಳಿದ ಶಿವಕುಮಾರ್ ಆ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ರಾತ್ರೋರಾತ್ರಿ ಮುಚ್ಚಿಹಾಕಿದ್ಯಾಕೆ ಎಂದು ಕೇಳಿದರು.