ಮತ್ತೊಂದು ಪ್ರಶ್ನೆಗೆ ಉತ್ತರಿಸುತ್ತಾ ಮಾತಾಡಿದ ಸಿದ್ದರಾಮಯ್ಯ ಒಬಿಸಿ ಕೌನ್ಸಿಲ್ಗೆ ತಾನೂ ಒಬ್ಬ ಸದಸ್ಯನಾಗಿದ್ದೇನೆ, ಈ ಬಾರಿಯ ಮೀಟಿಂನ್ನು ತಾನು ಬೆಂಗಳೂರಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿದರು. ಅಹಿಂದ ಸಂಘಟನೆಯನ್ನು ಬಹಳ ಹಿಂದೆಯೇ ಆರಂಭಿಸಿರುವೆನೆಂದ ಮುಖ್ಯಮಂತ್ರಿ, ಮೀಟಿಂಗ್ ನಲ್ಲಿ ಹಿಂದುಳಿದ ವರ್ಗಗಳ ಒಲವು ಹೇಗೆ ಪಡೆಯಬೇಕೆನ್ನುವುದನ್ನು ಚರ್ಚಿಸಲಾಗುವುದು ಎಂದು ಹೇಳಿದರು.