ಶಿವಮೊಗ್ಗದಲ್ಲಿ ಸಿದ್ದರಾಮಯ್ಯ

ಸಿದ್ದರಾಮಯ್ಯ ತನಗೆ ಆಮಂತ್ರಣ ಪತ್ರ ಸಿಕ್ಕಿಲ್ಲ ಎನ್ನುತ್ತಾರೆ, ಒಂದು ಪಕ್ಷ ಸಿಕ್ಕಿದ್ದರೂ ಅವರು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಹೋಗುತ್ತಿರಲಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಆಮಂತ್ರಣ ಪತ್ರ ಸಿಕ್ಕರೂ ಹೋಗುತ್ತಿಲ್ಲ. ಹಾಗಾಗಿ ಸಿದ್ದರಾಮಯ್ಯ ಸಹ ಹೋಗುತ್ತಿರಲಿಲ್ಲ.