ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಬಾಂಬ್ ಬೆದರಿಕೆಯ ಪ್ರಕರಣವನ್ನು ಹಗುರವಾಗಿ ಪರಿಗಣಿಸಬಾರದೆಂದು ಆತಂಕು ಪೋಷಕರು ವಿನಂತಿ ಮಾಡಿಕೊಳ್ಳುತ್ತಿದ್ದಾರೆ. ಆವರ ಆತಂಕ ಮತ್ತು ಭಯ ಸಹಜವಾದದ್ದೇ. ಅವರು ಮತ್ತು ಮಕ್ಕಳಲ್ಲಿ ಉಂಟಾಗಿದ್ದ ಆತಂಕವನ್ನು ಶಬ್ದಗಳಲ್ಲಿ ಹೇಳಲಾಗದು.