ಬಿಜೆಪಿ ತಂತ್ರಗಾರಿಕೆ ನಡೆಸುತ್ತಿರುವ ಸುಳಿವು ಕಾಂಗ್ರೆಸ್ ಗೆ ಸಿಕ್ಕಿತ್ತು, ಆದರೆ ತಮ್ಮ ಪಕ್ಷ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಬದ್ಧವಾಗಿದೆ ಎಂದು ಸುರೇಶ್ ಹೇಳಿದರು.