ಡಾ. ಬಸವರಾಜ್ ಗುರೂಜಿ ಅವರ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಕ್ಷತೆಯ ಮಹತ್ವವನ್ನು ವಿವರಿಸಲಾಗಿದೆ. ಅಕ್ಷತೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಕಾರಾತ್ಮಕ ಶಕ್ತಿಯನ್ನು ದೂರವಿಡುತ್ತದೆ ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗಿದೆ. ಪ್ರತಿ ಮನೆಯಲ್ಲೂ ಅಕ್ಷತೆಯನ್ನು ಇಡುವುದು ಶುಭಕರ ಎಂದು ಹೇಳಲಾಗುತ್ತದೆ. ವಿಡಿಯೋ ನೋಡಿ.