ಅಪರೇಶನ್ ಹಸ್ತದ ಬಗ್ಗೆ ಮಾರ್ಮಿಕವಾಗಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ತತ್ವ-ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬರುವ ಬೇರೆ ಪಕ್ಷಗಳ ನಾಯಕರಿಗೆ ಸ್ವಾಗತವಿದೆ ಎಂದು ಹೇಳಿದರು.