ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲಿ ಜಾತಿ ಜನಗಣತಿ ನಡೆಸಲು ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ, ಸಭೇಯಲ್ಲಿ ಒಂದೇಒಂದು ಭಿನ್ನಾಭಿಪ್ರಾಯ ವ್ಯಕ್ತವಾಗಲಿಲ್ಲ ಎಂದು ರಾಹುಲ್ ಹೇಳಿದರು.