ಬೀದರ್ ತಾಲೂಕಿನ ಅನದೂರವಾಡಿ ಗ್ರಾಮದಲ್ಲಿನ ರೈತ ಮಹಿಳೆ ಕಮಲಮ್ಮ ಎಂಬುವರು ತಮ್ಮ ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೇವನ್ನು ಮಹೇಶ್ ಚಿಂತಾಮಣಿ ಎಂಬವರು ಜೆಸಿಬಿ ಮೂಲಕ ನಾಶ ಮಾಡಿದ್ದಾರೆ. ಮಹೇಶ್ ಚಿಂತಾಮಣಿ ವಿರುದ್ಧ ರೈತ ಮಹಿಳೆ ಕಮಲಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.