ಎನ್ ಚಲುವರಾಯಸ್ವಾಮಿ, ಸಚಿವ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಮಾತಾಡಿದ ಸಚಿವ, ಅವರಿಗೆ ನಾಲಗೆ ಮೇಲೆ ಹಿಡಿತದಲ್ಲಿಲ್ಲ, ಮನಸ್ಸಿಗೆ ಬಂದ ಹಾಗೆ ಮಾತಾಡುತ್ತಿದ್ದಾರೆ, ಹಳ್ಳಿಯಲ್ಲಿ ಹುಟ್ಟಿದವನಾಗಿರುವುದರಿಂದ ಅವರಂತೆ ಭಾಷೆ ಪ್ರಯೋಗಿಸುವುದು ಚೆನ್ನಾಗಿ ಗೊತ್ತು, ಅವರ ಬಳಸುವ ಭಾಷೆಯ ಅಪ್ಪನಂಥ ಭಾಷೆಯನ್ನು ತಾನೂ ಕೂಡ ಬಳಸಬಲ್ಲೆ ಎಂದು ಹೇಳಿದರು.