ಬಿ ಸುರೇಶ್ ಗೌಡ, ಬಿಜೆಪಿ ಶಾಸಕ

ಕೇಂದ್ರ ಸಚಿವ ಸೋಮಣ್ಣ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮನಸಾರೆ ಹೊಗಳಿದ ಸುರೇಶ್ ಗೌಡ, ಗೂಳೂರು ಕೆರೆಯ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂದು ಸಚಿವರನ್ನು ಕೋರಿದಾಗ ಅವರು ಈ ಭಾಗದ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣಕ್ಕಾಗಿ ₹ 50 ಕೋಟಿ ಅನುದಾನವನ್ನು ಜಲಸಂಪನ್ಮೂಲ ಇಲಾಖೆಯಿಂದ ಬಿಡುಗಡೆ ಮಾಡಿದ್ದಾರೆ ಎಂದರು.