ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ, ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು.