ಧೈರ್ಯಶೀಲ ಮಾನೆ, ಎಂಇಎಸ್

ರಾಜ್ಯೋತ್ಸವ ಹತ್ತಿರದಲ್ಲಿದೆ, ಹಾಗಾಗೇ ಮಹರಾಷ್ಟ್ರ ಏಕೀಕರಣ ಸಮಿತಿಯ ಸದಸ್ಯರು ತಗಾದೆ ಶುರುಮಾಡಲು ಕಾರ್ಯಪ್ರವೃತ್ತರಾಗಿದ್ದಾರೆ. ಈ ವಿಡಿಯೋ ನಮಗೆ ಮುಂಬೈ ಮಹಾನಗರದಿಂದ ಲಭ್ಯವಾಗಿದೆ. ಮಹಾರಾಷ್ಟ್ರ ಗಡಿ ಉನ್ನತಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಎನ್ನುವ ವ್ಯಕ್ತಿ ಇತ್ತೀಚಿಗೆ ಮುಂಬೈನಲ್ಲಿ ಎಂಇಎಸ್ ಸದಸ್ಯರೊಂದಿಗೆ ಒಂದು ಸಭೆ ನಡೆಸಿದ್ದಾನೆ.