ಕೆಎಸ್ ಈಶ್ವರಪ್ಪ, ಬಿಜೆಪಿ ನಾಯಕ

ಕಾಂತೇಶ್ ಗೆ ಟಿಕೆಟ್ ಕೊಡಿಸುವ ಬಗ್ಗೆ ಮಾತಾಡಲು ಯಡಿಯೂರಪ್ಪರ ಮನೆಗೆ ಹೋದಾಗ ಅವರು ಟಿಕೆಟ್ ಕೊಡಿಸುವುದು ಮಾತ್ರವಲ್ಲದೆ, ಕ್ಷೇತ್ರದ ತುಂಬಾ ಓಡಾಡಿ ಕಾಂತೇಶ್ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದರು. ಈಗ ಟಿಕೆಟ್ ತಪ್ಪಿಸಿರುವುದು ಷಡ್ಯಂತ್ರವಲ್ಲದೆ ಮತ್ತೇನು ಎಂದು ಅವರು ಹೇಳಿದರು.