ಶಿವಮೊಗ್ಗದಲ್ಲಿ ಆರ್ ಅಶೋಕ

ಪೆನ್ ಡ್ರೈವ್ ಗಳನ್ನು ಹಂಚಿದ ದುರುಳರು ನಿರಪರಾಧಿ ಮತ್ತು ಅಮಾಯಕ ಮಹಿಳೆಯರ ಬಗ್ಗೆ ಯೋಚನೆ ಮಾಡಬೇಡವೇ? ಅವರು ಇನ್ನು ಮುಂದೆ ಸಮಾಜದಲ್ಲಿ ತಲೆಯೆತ್ತಿ ತಿರುಗುವುದು ಸಾಧ್ಯವೇ? ಗೃಹ ಸಚಿವ ಪರೆಮೇಶ್ವರ್ ಪೆನ್ ಡ್ರೈವ್ಗಳನ್ನು ಈಗ ಸೀಜ್ ಮಾಡುತ್ತಾರಂತೆ, ಈಗ ಅದರಿಂದ ಏನು ಪ್ರಯೋಜನ ಎಂದು ಅಶೋಕ ಕೇಳಿದರು.