ರಾಮಲಿಂಗಾರೆಡ್ಡಿ ಮತ್ತ ಸೌಮ್ಯರೆಡ್ಡಿ ಕುಮ್ಮಕ್ಕಿನಿಂದಲೇ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಭೀಕರ ಹಲ್ಲೆ ನಡೆದಿದೆ ಎಂದು ಅಣ್ಣಾಮಲೈ ಆರೋಪಿಸಿದರು.