ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಂಗ್ರೆಸ್ ಪಕ್ಷವನ್ನು ಸಿಟಿ ಬಸ್ ಮತ್ತು ಡಬಲ್ ಡೆಕ್ಕರ್ ಗೆ ಹೋಲಿಸುವ ಸಚಿವ ಸಂತೋಷ್ ಲಾಡ್, ಇವುಗಳಿಗೆ ಬಾಗಿಲು ಇರೋದಿಲ್ಲ ಮತ್ತು ಎಲ್ಲ ಸ್ಟಾಪ್​ಗಳಲ್ಲಿ ನಿಲ್ಲುತ್ತವೆ, ಯಾರು ಬೇಕಾದರೂ ಹತ್ತಬಹುದು ಯಾರು ಬೇಕಾದರೂ ಇಳಿಯಬಹುದು ಎಂದು ಹೇಳಿದರು. ಶ್ರೀರಾಮುಲು ಮತ್ತು ಜನಾರ್ಧನರೆಡ್ಡಿ ಮಧ್ಯೆ ಜಗಳ ಶುರುವಾಗಿದ್ದಕ್ಕೆ ಏನೆಲ್ಲ ಉಪಕತೆಗಳು ಹುಟ್ಟಿಕೊಳ್ಳುತ್ತಿವೆ.