ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ ಅಂತ ಸೇಟ್ ಹೇಳುತ್ತಾರೆ. ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವಂತೆ ವರಿಷ್ಠರು ಸೂಚಿಸಿದ್ದಾರೆ ಅಂತಲೂ ಹೇಳುತ್ತಾರೆ.