ಸಿದ್ದರಾಮಯ್ಯ ಯಾವತ್ತೂ ರಾಜಕಾರಣ ಮಾಡಿದವರಲ್ಲ, ಹಾಗೆ ಮಾಡಿದ್ದೇಯಾದರೆ, ಕುರುಬ ಸಮುದಾಯದವರು ಅವರ ಸಂಪುಟದಲ್ಲಿರುತ್ತಿದ್ದರು. ಸಿದ್ದರಾಮಯ್ಯ ಬಡವರ, ದಲಿತರ, ಹಿಂದುಳಿದವರ ಮತ್ತು ಮಹಿಳೆಯರ ಪರ ಧ್ವನಿಯೆತ್ತಿರುವ ಜನನಾಯಕ ಎಂದು ಶ್ರೀಗಳು ಹೇಳಿದರು. ಸಿದ್ದರಾಮಯ್ಯ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಶ್ರೀಗಳು ಹೇಳಿದರು,