ಮಾಜಿ ಸಚಿವ ಮುರುಗೇಶ್ ನಿರಾಣಿ

ಹೊಸ ಪಕ್ಷ ಕಟ್ಟುವ ಬಗ್ಗೆ ಅವರು ಮಾತಾಡಿದ್ದನ್ನು ಟಿವಿಯಲ್ಲಿ ನೋಡಿದ್ದೇನೆ, ಆದರೆ ಪ್ರಾಯಶಃ ಅವರು ಅಂಥ ದುಸ್ಸಾಹಸಕ್ಕೆ ಕೈ ಹಾಕಲಿಕ್ಕಿಲ್ಲ, ಹಿಂದೆ ಹೊಸ ಪಕ್ಷ ಕಟ್ಟಿದವರೆಲ್ಲ ಎಂಥ ಸ್ಥಿತಿ ಅನುಭವಿಸಬೇಕಾಯಿತು ಅಂತ ಎಲ್ಲರಿಗೂ ಗೊತ್ತಿರುವ ವಿಚಾರ, ಅದರೆ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಅವರ ಕಾಳಜಿ ಕಡಿಮೆಯಾಗದಿದ್ದರೆ ಸಾಕು ಎಂದು ನಿರಾಣಿ ಹೇಳಿದರು.