ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು.