ಸಿಎಂ ಸಿದ್ದರಾಮಯ್ಯ ಮತ್ತು ಪಿಎಂ ನರೇಂದ್ರ ಮೋದಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಯವರಿಗೆ ಕರ್ನಾಟಕದ ಸಾಂಪ್ರದಾಯಿಕ ಪೇಟ ತೊಡಿಸಿ, ಗಂಧದ ಹಾರವನ್ನು ಹಾಕುವುದರ ಜೊತೆಗೆ ಶಾಲು ಹೊದಿಸಿ ಸತ್ಕರಿಸಿದರು.